to
Posted on 10/08/2023

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಬಿಕ್ಕೋನಹಳ್ಳಿ ಗ್ರಾಮದಲ್ಲಿ ಚಿರತೆ ದಾಳಿಯಿಂದ ಮೃತಪಟ್ಟ ಯಶೋದಮ್ಮ ನವರ ಕುಟುಂಬಕ್ಕೆ, ಅರಣ್ಯ ಇಲಾಖೆಯಿಂದ 15 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಯ್ತು. ಮೃತರ ತಾಯಿ ಚಂದ್ರಮ್ಮನವರಿಗೆ ಪರಿಹಾರದ ಚೆಕ್ ವಿತರಣೆ ಮಾಡಿ, ಸಾಂತ್ವನ ಹೇಳಲಾಯಿತು. ಈ ವೇಳೆ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಇದ್ದರು.

Posted on 08/08/2023

ಹೊಳೆಹೊನ್ನೂರು ಪಟ್ಟಣ ಪಂಚಾಯ್ತಿ‌ ಕಾರ್ಯಾಲಯದಲ್ಲಿ ಕೈಗೊಳ್ಳಲಾಗಿರುವ ಅಭಿವೃದ್ಧಿ ಕಾರ್ಯಗಳ ಪರಿಶೀಲನೆ ನಡೆಸಲಾಯಿತು. ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳ ಸ್ಥಿತಿಗತಿ ಹೇಗಿದೆ..? ಮುಂದೆ ಕೈಗೊಳ್ಳಬೇಕಾಗಿರುವ ಕಾಮಗಾರಿಗಳ ಕುರಿತು ಸಮಾಲೋಚನೆ ನಡೆಸಲಾಯಿತು.

Posted on 07/08/2023

ಅರತೊಳಲು ಗ್ರಾಮದಲ್ಲಿ ಮಲೆನಾಡು ಸರ್ವಿಸ್ ಸೊಸೈಟಿ ವತಿಯಿಂದ ಮಹಿಳೆಯರಿಗೆ ಉಚಿತ ಟೇಲರಿಂಗ್ ತರಬೇತಿ ನೀಡಿ, ಪ್ರಮಾಣ ಪತ್ರ ನೀಡುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಉದ್ಘಾಟನೆ ಮಾಡಿದ ಸಂದರ್ಭ. ಈ ವೇಳೆ ಮಹಿಳಾ ಮಣಿಗಳು ಜೊತೆಗಿದ್ದರು.

Posted on 06/08/2023

ಸಂತೇಕಡೂರು ಗ್ರಾಮ ಪಂಚಾಯತ್ ಕಟ್ಟಡ ಉದ್ಘಾಟನೆ ಹಾಗೂ ಗೃಹ ಜ್ಯೋತಿ ಯೋಜನೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡ ಸಂದರ್ಭ

Posted on 03/08/2023

ಅರಕೆರೆ ಗ್ರಾಮ ಪಂಚಾಯ್ತಿಯಲ್ಲಿ ಅಭಿನಂದನೆ ಸ್ವೀಕರಿಸಿದ ಸಂದರ್ಭ. ಇದೇ ವೇಳೆ ಗ್ರಾಮೀಣ ಕ್ರೀಡೆಗಳಲ್ಲಿ ವಿಜೇತರಾದವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಜೊತೆಗೆ 12 ಜನ ವಿಕಲಚೇತರಿಗೆ ಟೈಲರಿಂಗ್ ಮಷೀನ್ ನೀಡಲಾಯಿತು.

Posted on 31/07/2023

Posted on 20/07/2023

Posted on 17/07/2023

ಕುಂಸಿಯ ಸ್ವಾತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಪಠ್ಯೇತರ ಚಟುವಟಿಕೆಗಳ ಉದ್ಘಾಟನ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ವಿದ್ಯಾರ್ಥಿಗಳಿಗೆ ಸಲಹೆ ನೀಡಿದ ಸಂದರ್ಭ