ವಿಧಾನಸಭಾ ಬಜೆಟ್ ಅಧಿವೇಶನಕ್ಕೂ ಮುನ್ನ ಮಾಜಿ ಮುಖ್ಯಮಂತ್ರಿಗಳಾದ ಕುಮಾರಣ್ಣನವರ ಜೊತೆ ಸದನದಲ್ಲಿ ಪ್ರಸ್ತಾಪಿಸಬೇಕಾದ ವಿಷಯಯಗಳ ಕುರಿತು ಚರ್ಚೆ ನಡೆಸಿದ ಸಂದರ್ಭ.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್(ರಿ) ಅವರಿಗೆ ಜಡ್ಡುಕೆರೆ ಹಸ್ತಾಂತರ ಕಾರ್ಯಕ್ರಮ ಮತ್ತು ಸಾಧನಾ ಸಮಾವೇಶ. ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರಿಗೆ ಹಸ್ತಾಂತರ ಮಾಡಿ, ಆಶೀರ್ವಾದ ಪಡೆಯಲಾಯಿತು.
ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು, ಶಿಕ್ಷಣ ಸಚಿವರಾದ ಶ್ರೀಯುತ Madhu Bangarappa ರವರ ಕಚೇರಿಯನ್ನು ಶಿವಮೊಗ್ಗದ ಜಿಲ್ಲಾ ಪಂಚಾಯ್ತಿ ಆವರಣದಲ್ಲಿ ಉದ್ಟಾಟನೆ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಮಾನ್ಯ ಸಚಿವರಿಗೆ ಶುಭ ಹಾರೈಸಿದ ಕ್ಷಣಗಳು.
ಕರ್ನಾಟಕ ದಲಿತರ ಸಂಘರ್ಷ ಸಮಿತಿ, ಕರ್ನಾಟಕ ದಲಿತ ನೌಕರರ ಒಕ್ಕೂಟ ಜಿಲ್ಲಾ ಸಮಿತಿ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ರವರ 132 ನೇ ಜನ್ಮದಿನ ಹಾಗೂ ದ.ಸಂ.ಸ.ಸಂಸ್ಥಾಪಕರಾದ ಪ್ರೊ.ಬಿ.ಕೃಷ್ಣಪ್ಪನವರ 86 ನೇ ಜನ್ಮದಿನದ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಸಂದರ್ಭ.
ಜನಸೇವೆಗೆ ಕಚೇರಿ ಆರಂಭವಾಗಿದೆ. ಶಿವಮೊಗ್ಗ ಗ್ರಾಮಾತರ ಕ್ಷೇತ್ರದ ಜನರ ಸಮಸ್ಯೆಗಳಿಗೆ ಸ್ಪಂದಿಸಲು, ಅವರ ಕಷ್ಟ ಸುಖಗಳನ್ನು ಆಲಿಸಲು ಅಧಿಕೃತವಾಗಿ ಶಾಸಕರ ಕಚೇರಿ ಆರಂಭವಾಗಿದೆ.
ಕೊಮ್ಮನಾಳುವಿನಲ್ಲಿ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಮತದಾರರಿಗೆ ಧನ್ಯವಾದ ತಿಳಿಸಿ, ಅಭಿನಂದನೆ ಸ್ವೀಕರಿಸಿ ಮಾತಾಡಿದ ಸಂದರ್ಭ.