to
Posted on 30/05/2023

ಸೋಮವಾರ ದಂದು ಶಿವಮೊಗ್ಗ ತಾಲ್ಲೂಕ್ ಪಂಚಾಯತ್ ಕಾರ್ಯಲಯದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಸಭೆ ನೆಡೆಸಿ, ಗ್ರಾಮಗಳಲ್ಲಿ ಮೂಲಭೂತ ಸೌಕರ್ಯ, ಕುಡಿಯುವ ನೀರು, ಮಳೆಗಾಲದ ಮುಂಜಾಗೃತ ಕಾರ್ಯಕ್ರಮ ಗಳ ಬಗ್ಗೆ ಅಗತ್ಯ ಕ್ರಮ ವಹಿಸುವಂತೆ ಎಲ್ಲಾ ಅಧಿಕಾರಿಗಳಿಗೆ ಸೂಚಿಸಲಾಯಿತು.

Posted on 28/05/2023

Posted on 24/05/2023

ಬೆಂಗಳೂರಿನ ವಿಧಾನಸೌಧದ ಆವರಣದಲ್ಲಿ H D Kumaraswamy ಅಣ್ಣನವರನ್ನು ಭೇಟಿ ಮಾಡಿ, ಕುಶಲೋಪಾರಿ ವಿಚಾರಿಸಿಕೊಂಡು ಸದ್ಯದ ರಾಜಕೀಯದ ಕುರಿತು ಚರ್ಚೆ ನಡೆಸಿದ ಕ್ಷಣಗಳು.

Posted on 16/05/2023

Posted on 15/05/2023

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದಕ್ಕೆ ಚುನಾವಣೆ ಆಯೋಗದಿಂದ ಪ್ರಮಾಣಪತ್ರ ಸ್ವೀಕಾರ ಮಾಡಿದ ಕ್ಷಣಗಳು.

Posted on 11/05/2023

ಮೇ 10 ರಂದು ನಡೆದ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಪ್ರಜಾಪ್ರಭುತ್ವದ ಪ್ರಜೆಯಾಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಅಂಜನಾಪುರ ಮತಗಟ್ಟೆಯಲ್ಲಿ ಮತ ಚಲಾಯಿಸುವ ಮೂಲಕ ನನ್ನ ಕರ್ತವ್ಯವನ್ನು ನಿರ್ವಹಿಸಿದೆನು

Posted on 08/05/2023

Posted on 08/05/2023

Posted on 08/05/2023

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಹಸೂಡಿ ಕ್ಯಾಂಪ್, ಬಿದರೆ ಮತ್ತು ಹೊಳೆಹೊನ್ನೂರು ಸುತ್ತಮುತ್ತಲಿನ ಭಾಗದಲ್ಲಿ ಜೆಡಿಎಸ್ ಚುನಾವಣಾ ಪ್ರಚಾರ. ಈ ಸಂದರ್ಭದಲ್ಲಿ ಭಾಗವಹಿಸಿದ್ದ ನನ್ನ ಕ್ಷೇತ್ರದ ಮತ ಬಾಂಧವರಿಗೆ ಗ್ರಾಮಸ್ಥರು, ಜೆಡಿಎಸ್ ಕಾರ್ಯಕರ್ತರು, ಮುಖಂಡರಿಗೆ, ಅಭಿಮಾನಿಗಳಿಗೆ ಹೃದಯಪೂರ್ವಕ ಧನ್ಯವಾದಗಳು.