ಶಿವಮೊಗ್ಗ ಸಮೀಪದ ಆಯನೂರಿನಲ್ಲಿ ಪ್ರತೀಕ್ ಗೌಡರವರಿಗೆ ಸೇರಿದ ಎಸ್. ಎಲ್. ವಿ ಅಯ್ಯಂಗಾರ್ ಬೇಕರಿ ಮೊನ್ನೆ ರೆಫ್ರಿಜರೇಟರ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿ ಸಿಲೆಂಡರ್ ಬ್ಲಾಸ್ಟ್ ಆಗಿ ಇಡೀ ಬೇಕರಿ ಸುಟ್ಟು ಹೋಗಿದ್ದು, ಇಂದು ಬೇಕರಿಗೆ ಭೇಟಿ ನೀಡಿ ಮಾಲೀಕರ ಬಳಿ ಘಟನೆ ಬಗ್ಗೆ ತಿಳಿದು, ಮತ್ತು ಬೇಕರಿ ಮಾಲೀಕರಿಗೆ ಧೈರ್ಯ ನೀಡಲಾಯಿತು.
ಶಿವಮೊಗ್ಗದ ಹೊಳೆಹೊನ್ನೂರಿನಲ್ಲಿ ರೈತರ ಅಡಿಕೆ ಮಾರಾಟ ಮತ್ತು ಪರಿಷ್ಕರಣಾ ಸಹಕಾರ ಸಂಘ ನಿಯಮಿತ ವತಿಯಿಂದ ನೂತನ ಶಾಖೆಯ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾದ ಕ್ಷಣ.
ಶಿವಮೊಗ್ಗ ಮಹಾನಗರ ಪಾಲಿಕೆ ಪರಿಷತ್ ಸಭಾಂಗಣದಲ್ಲಿ, ಶಿವಮೊಗ್ಗ ಉಸ್ತುವಾರಿ ಸಚಿವರು ಮತ್ತು ಕರ್ನಾಟಕ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ರವರ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗಿಯಾಗಲಾಯಿತು.
ಹೊಳ್ಳೆಹೊನ್ನೂರಿನ ಹೊಸಕೊಪ್ಪ ಗ್ರಾಮದಲ್ಲಿ ನೂತನ ಸರ್ಕಾರಿ ಅಂಗನವಾಡಿ ಕೇಂದ್ರದ ಉದ್ಘಾಟನೆ ನೆರವೇರಿಸಲಾಯಿತು.
ಶಿವಮೊಗ್ಗದ ಹೊಳೆಹೊನ್ನೂರು ಸರ್ಕಾರಿ ಪ್ರಥಮ ಧರ್ಜಿ ಕಾಲೇಜಿನಲ್ಲಿ 78ನೇ ಸ್ವತಂತ್ರ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿದ ಸಂದರ್ಭ.
ಶಿವಮೊಗ್ಗದ ಹೊಳಲೂರಿನ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಆರೋಗ್ಯ ಕೇಂದ್ರದ ಪರಿಶೀಲನೆ ನಡೆಸಿ ಮತ್ತು ಕುಂದು ಕೊರತೆಗಳ ಬಗ್ಗೆ ಸಂಬಂಧಪಟ್ಟ ವೈದ್ಯಾಧಿಕಾರಿಗಳೊಂದಿಗೆ ಮಾತನಾಡಿ, ಹಾಗೆ ರೋಗಿಗಳ ಆರೋಗ್ಯ ವಿಚಾರಿಸಲಾಯಿತು.