to
Posted on 30/04/2024

ಶಿವಮೊಗ್ಗ ತಾಲೂಕಿನ ಹೊಳೆಬೆನವಳ್ಳಿ ದೊಡ್ಡ ತಾಂಡ ಮತ್ತು ಸಣ್ಣ ತಾಂಡ ( ಹನುಮಂತಪುರ ) ಶ್ರೀ ಸೇವಾಭಾಯಾ, ಮಾರಿಯಮ್ಮ ದೇವಿಯು ತೀಜ್ ಉತ್ಸವ ಮತ್ತು ಗದ್ದಿಗೆ ಮಾರಿಕಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ಭಾಗಿಯಾಗಿ ದೇವಿ ಆಶೀರ್ವಾದ ಪಡೆದು ನೆನಪಿನ ಕಾಣಿಕೆ ಸ್ವೀಕರಿಸಿದ ಕ್ಷಣ

Posted on 29/04/2024

ಎನ್ ಡಿ ಎ ಚುನಾವಣೆ ಸಲುವಾಗಿ ಇಂದು ಶಿವಮೊಗ್ಗದ ಹರ್ಷ ದಿ ಫರ್ನ್ ಹೋಟೆಲ್ ನಲ್ಲಿ ಮಾಜಿ ಮುಖ್ಯಮಂತ್ರಿಗಳು, ಜೆಡಿಎಸ್ ರಾಜ್ಯಾಧ್ಯಕ್ಷರಾದ ಶ್ರೀ H D Kumaraswamy ರವರು ಹಾಗು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಜೆಡಿಎಸ್ ಬೆಂಬಲಿತ ಬಿಜೆಪಿ ಅಭ್ಯರ್ಥಿಯಾದ ಬಿ ವೈ ರಾಘವೇಂದ್ರ ರವರು ಹಾಗೂ ಜೆಡಿಎಸ್ ಮತ್ತು ಬಿಜೆಪಿ ಮುಖಂಡರುಗಳ ಸಮ್ಮುಖದಲ್ಲಿ ಮಾಧ್ಯಮ ಸುದ್ದಿಗೋಷ್ಠಿ ನಡೆಸಲಾಯಿತು.

Posted on 27/04/2024

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಜೆಡಿಎಸ್ ಬೆಂಬಲಿತ ಬಿಜೆಪಿ ಅಭ್ಯರ್ಥಿಯಾದ ಬಿ ವೈ ರಾಘವೇಂದ್ರ ಅವರ ಪರ ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಆನವೇರಿಯಲ್ಲಿ ಬೃಹತ್ ರೋಡ್ ಶೋ ನಡೆಸಿ ನಂತರ ಆಯೋಜಿಸಿದ್ದ ಸಾರ್ವಜನಿಕ ಸಭೆಯಲ್ಲಿ ಭಾಗಿಯಾದ ಸಂದರ್ಭ.

Posted on 18/04/2024

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾದ ಬಿ. ವೈ. ರಾಘವೇಂದ್ರ ಅವರ ನಾಮಪತ್ರ ಸಲ್ಲಿಸುವ ಕಾರ್ಯಕ್ರಮದಲ್ಲಿ ಭಾಗಿಯಾಗಿ, ನಂತರ ಜೆಡಿಎಸ್-ಬಿಜೆಪಿ ಮುಖಂಡರಗಳ ಜೊತೆ ಶ್ರೀ ಬಿ ಎಸ್ ಯಡಿಯೂರಪ್ಪನವರ ನಿವಾಸಕ್ಕೆ ತೆರಳಿ ಸೌಹಾರ್ದ ಸಭೆ ನಡೆಸಲಾಯಿತು.

Posted on 18/04/2024

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಜೆಡಿಎಸ್ ಬೆಂಬಲಿತ ಬಿಜೆಪಿ ಅಭ್ಯರ್ಥಿಯಾದ B Y Raghavendra ಅವರ ನಾಮಪತ್ರ ಸಲ್ಲಿಸುವಿಕೆ ಕಾರ್ಯಕ್ರಮದಲ್ಲಿ ಭಾಗಿಯಾದ ಕ್ಷಣ.

Posted on 05/04/2024

ರಂಜಾನ್ ಉಪವಾಸದಲ್ಲಿರುವ ಮುಸ್ಲಿಂ ಭಾಂಧವರಿಗೆ ಹೊಳೆಹೊನ್ನೂರಿನಲ್ಲಿ ಶಿವಮೊಗ್ಗ ಗ್ರಾಮಾಂತರದ ಎಲ್ಲ ಮಸೀದಿಗಳಿಗೆ ಕರ್ಬುಜ, ಖರ್ಜೂರ ಕಲ್ಲಂಗಡಿ ಮತ್ತು ಹಣ್ಣು ಹಂಪಲುಗಳನ್ನು ವಿತರಿಸಿದ ಸಂದರ್ಭ

Posted on 30/03/2024

ಕರ್ನಾಟಕ ಪ್ರದೇಶ ಜನತಾದಳ( ಜಾತ್ಯಾತೀತ ) ಪಕ್ಷದ ನೂತನ ರಾಜ್ಯ ಪ್ರಧಾನ ಕಾರ್ಯದರ್ಶಿ ಆಗಿ ಓಂಕಾರಪ್ಪನವರನ್ನು ಪಕ್ಷದ ಅಧ್ಯಕ್ಷರಾದ H D Kumaraswamy ಅವರು ನೇಮಿಸಿದ್ದು, ಆದೇಶ ಪತ್ರವನ್ನು ಇಂದು ಶಿವಮೊಗ್ಗ ಕಚೇರಿಯಲ್ಲಿ ಓಂಕಾರಪ್ಪನವರಿಗೆ ನೀಡಿ ಶುಭ ಕೋರಿ ಜವಾಬ್ದಾರಿ ನೀಡಿದ ಸಂದರ್ಭ. ಈ ಸಮಯದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗಿಯಾಗಿದ್ದರು.

Posted on 18/03/2024

2024 ರ ಲೋಕಸಭಾ ಚುನಾವಣೆಯ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಆದ ಶ್ರೀ ಬಿ.ವೈ.ರಾಘವೇಂದ್ರ ಪರವಾಗಿ ಮಾತಯಾಚಿಸಲು ಶಿವಮೊಗ್ಗ ನಗರಕ್ಕೆ ಆಗಮಿಸಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿಯನ್ನು ಜೆಡಿಎಸ್ ಪಕ್ಷದ ಪರವಾಗಿ ಸ್ವಾಗತಿಸಿ ಅಭಿನಂದಿಸಿದ ಸಂದರ್ಭ

Posted on 18/03/2024

ಈ ಬಾರಿಯ ಲೋಕಸಭಾ ಚುನಾವಣೆಯನ್ನು ಬಿಜೆಪಿ-ಜೆಡಿಎಸ್ ಮೈತ್ರಿಕೂಟದಲ್ಲಿ ಎದುರಿಸುತ್ತಿದ್ದು ಶಿವಮೊಗ್ಗ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ಸಭೆ ನಡೆಸಲಾಯಿತು. ಸಂಸದರು ಶಿವಮೊಗ್ಗ ಕ್ಷೇತ್ರ ಶ್ರೀ ಬಿ.ವೈ.ರಾಘವೇಂದ್ರ ,ಶಾಸಕ ಶ್ರೀ ಆರಗ ಜ್ಞಾನೇಂದ್ರ, ಸಾಗರ ಮಾಜಿ ಶಾಸಕರು ಶ್ರೀ ಹಾಲಪ್ಪ, ಉಡುಪಿ ಮಾಜಿ ಶಾಸಕ ಶ್ರೀ ರಘುಪತಿ ಭಟ್ , ಬಿಜೆಪಿ ಜಿಲ್ಲಾಧ್ಯಕ್ಷರು ಶ್ರೀ ಟಿ.ಡಿ.ಮೇಘರಾಜ್ ,ಜೆಡಿಎಸ್ ಜಿಲ್ಲಾಧ್ಯಕ್ಷ ಶ್ರೀ ಕಡಿದಾಳ್ ಗೋಪಾಲ್ ಹಾಗೂ ಪಕ್ಷದ ಇತರರ ಜೊತೆ ಸಭೆಯಲ್ಲಿ ಪಾಲ್ಗೊಂಡ ಸಂದರ್ಭ.

Posted on 18/04/2024